ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನ, ಅರೆಯೂರು, ತುಮಕೂರು

Temple Timings

Morning: 6:00 AM to 7:00 PM
Dasoha Prasadam: 12:30 PM to 2:00 PM


Mangalarathi: 9:00 AM
Maha Mangalarathi: 12:30 PM
Evening Mangalarathi: 6:30 PM Onwards


For More Details, Please Contact:
Prof. Shanthakumar - 9845285455

ಭಕ್ತರ ಅನುಭವಗಳು

ಶ್ರೀ ಸಿ.ಎನ್. ಭೋರಯ್ಯ,
ನಿವೃತ್ತ ರೆವಿನ್ಯೂ ಇನ್‌ಸ್ಪೆಕ್ಟರ್,


2007ನೇ ಇಸವಿಯಲ್ಲಿ ನನಗೆ ಕಿಡ್ನಿ ವೈಪಲ್ಯವಾಗಿ ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಔಷಧೋಪಚಾರ ಮಾಡಿಸಿಕೊಂಡರೂ ಸಹ ನನ್ನ ಖಾಯಿಲೆ ವಾಸಿಯಾಗಲಿಲ್ಲ. ಆದರೆ ಅರೆಯೂರಿನ ಶ್ರೀ ವೈದ್ಯನಾಥೇಶ್ವರ ಸ...

Latest News - ಸುದ್ಧಿಗಳು

  • Facebook: areyurutemples
  • Twitter: areyurutemples
  • External Link: areyurusuresh.blogspot.com

ಇದುವರೆಗಿನ ವೀಕ್ಷಕರ ಸಂಖ್ಯೆ

Content View Hits : 114925

ಲೈವ್ ವೆಬ್ ವೀಕ್ಷಕರ ಸಂಖ್ಯೆ

We have 24 guests online

Font Problem?

This Website is in KANNADA Language and uses UNICODE [UTF-8 encoding] Font for its contents display. If you unable to read the content, or the content displays like ??????? or □ □ □ □ □, please install / replace this TUNGA unicode font to your computer. Set your browser to UTF-8 Encoding. Please refer the corresponding manuals of your browsers and Suitable Unicode fonts installation instructions for your Operating Systems.

ಮುಖಪುಟ ಭಕ್ತಾದಿಗಳಿಗೆ ವಿಶೇಷ ಸೂಚನೆಗಳು
ಭಕ್ತಾದಿಗಳಿಗೆ ವಿಶೇಷ ಸೂಚನೆಗಳು

  • ತುಮಕೂರಿನಿಂದ ಅರೆಯೂರಿಗೆ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಪ್ರತಿ ಗಂಟೆಗೊಮ್ಮೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಸರ್ಕಾರಿ ಬಸ್‌ಗಳ ವ್ಯವಸ್ಥೆಯಿದೆ.
  • ಜಾತ್ರಾ-ರಥೋತ್ಸವಗಳ ದಿನದಂದು KSRTC ವಿಶೇಷ ಬಸ್‌ಗಳ ಸೌಲಭ್ಯ ಕಲ್ಪಿಸಲಾಗುತ್ತದೆ.
  • ದೇವಸ್ಥಾನದ ಸುತ್ತಮುತ್ತಲ ಪ್ರದೇಶವು ಪ್ಲಾಸ್ಟಿಕ್ ರಹಿತ ಪ್ರದೇಶವಾಗಿರುತ್ತದೆ.
  • ವರ್ಷದಲ್ಲಿ ಒಮ್ಮೆ ನವೆಂಬರ್ - ಜನವರಿ ತಿಂಗಳುಗಳ ಮಧ್ಯದಲ್ಲಿ ಕಾಡಾನೆಗಳ ಹಾವಳಿ ಇರುತ್ತವೆ.
  • ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಮದ್ಯ-ಮಾಂಸ ಸೇವನೆ, ಗುಂಪಾಗಿ ಬಂದು ಪಾರ್ಟಿ ಮಾಡುವುದು, ಗಲಾಟೆ ಮಾಡುವುದು, ಕೀಟಲೆ ಮಾಡುವುದು ಇಲ್ಲವೇ ಯಾವುದೇ ರೀತಿಯ ಅನೈತಿಕ ಚಟುವಟಿಕೆಗಳನ್ನು ನಿಷೇಧಿಸಿದೆ.
  • ಸ್ವಾಮಿಯ ದರ್ಶನಕ್ಕೆ ಬರುವ ಭಕ್ತರು ದೇವಸ್ಥಾನದ ಪ್ರದೇಶದಲ್ಲಿ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಾಗಿರುತ್ತದೆ.
  • ದೇವಸ್ಥಾನದ ಹತ್ತಿರ ವಾಸ್ತವ್ಯ ಮಾಡಲು ಯಾವುದೇ ವಸತಿ ಗೃಹಗಳು ಇರುವುದಿಲ್ಲ. ಮುಂದಿನ ದಿನಗಳಲ್ಲಿ ದೇವಸ್ಥಾನದ ಸೇವಾ ಸಮಿತಿಯವರು ಭಕ್ತರ ಸಹಯೋಗದೊಂದಿಗೆ ವಸತಿಗೃಹಗಳನ್ನು ನಿರ್ಮಿಸಿ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶವಿದೆ.
  • ಪ್ರತಿವರ್ಷ ಶಿವರಾತ್ರಿ ಹಬ್ಬದ ದಿವಸ ಸುತ್ತಮುತ್ತಲ ಗ್ರಾಮದ ಜನರ ಸಹಕಾರದಿಂದ ಇಲ್ಲಿ ವಿಜೃಂಭಣೆಯಿಂದ ಸ್ವಾಮಿಗೆ ಪೂಜೆ, ಹೋಮ-ಹವನ, ರಥೋತ್ಸವ ನಡೆಯುತ್ತದೆ.
  • ಜಾತ್ರೆಗೆ ಬರುವ ಎಲ್ಲಾ ಭಕ್ತರಿಗೆ ಈ 8 ದಿವಸಗಳ ಕಾಲವೂ ಉಚಿತ ದಾಸೋಹದ ವ್ಯವಸ್ಥೆ ಇರುತ್ತದೆ.
  • ಭಕ್ತರು ದಾಸೋಹಕ್ಕಾಗಿ ದವಸ, ಧಾನ್ಯ, ಕಾಳುಗಳು, ಬೇಳೆ, ತರಕಾರಿ ಇತ್ಯಾದಿಗಳನ್ನು ತಂದರೆ ಶ್ರೀ ವೈದ್ಯನಾಥೇಶ್ವರಸ್ವಾಮಿ ದೇವರ ಹೆಸರಿನಲ್ಲಿ ಸ್ವೀಕರಿಸಲಾಗುವುದು.
  • ಯಾವುದೇ ಭಕ್ತರು ತಾವು ಇಷ್ಟಪಟ್ಟ ದಿನದಂದು ಅಥವಾ ಇಷ್ಟದ ಜನರ ಪರವಾಗಿ ಶ್ರೀ ವೈದ್ಯನಾಥೇಶ್ವರ ಸ್ವಾಮಿ ಹೆಸರಲ್ಲಿ ಅನ್ನ ದಾಸೋಹ ಕೂಡ ಏರ್ಪಾಡು ಮಾಡಬಹುದು.